ಚಾಮರಾಜನಗರ : ಕೆಪಿಸಿಸಿ ಚುನಾವಣೆ ಸಂಬಂಧ ಶೀಘ್ರವೇ ಕೆಪಿಸಿಸಿ ಸದಸ್ಯರ ಸಭೆ ಕರೆಯಲಿದ್ದು, ತಮಿಳುನಾಡಿನವರಾದ ಪಿಆರ್ಒ ನಾಸಿಫನ್ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.