ಬೆಂಗಳೂರು: 62 ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನನಗೆ ಕನ್ನಡಿಗ ಎನ್ನುಲು ಹೆಮ್ಮೆ. ಮೊದಲು ನಾನು ಕನ್ನಡಿಗ ನಂತರ ಭಾರತೀಯ ಎಂದಿದ್ದಾರೆ. ಬೇರೆ ಭಾಷೆ ಕಲಿಯಬೇಡಿ ಎಂದು ನಾನು ಹೇಳುತ್ತಿಲ್ಲ. ಆದರೆ ಕನ್ನಡಿಗನಾಗಿ ಕನ್ನಡ ಕಲಿಯದೇ, ಭಾಷೆ ಬಳಸದೇ ಇದ್ದರೆ ಅವಮಾನ. ಕನ್ನಡೇತರರಿಗೂ ಕನ್ನಡ ಕಲಿಸುವ ವಾತಾವರಣವನ್ನು ನಾವು ನಿರ್ಮಿಸಬೇಕಿದೆ ಎಂದು ಸಿಎಂ ಹೇಳಿದ್ದಾರೆ.ಇದೇ ಸಂದರ್ಭದಲ್ಲಿ ಕನ್ನಡ ಕಲಿಕೆ ಸುಲಭ ಮಾಡಲು ಕನ್ನಡ