ರಾಜ್ಯ ಸಚಿವ ಸಂಪುಟ ರಚನೆಗೆ ಬಿ.ಎಸ್.ಯಡಿಯೂರಪ್ಪ ಕಸರತ್ತು ನಡೆಸುತ್ತಿದ್ದರೆ, ಆಕಾಂಕ್ಷಿಗಳು ತಮ್ಮದೇ ರೀತಿಯಲ್ಲಿ ರಾಜಕೀಯ ದಾಳ ಉರುಳಿಸೋಕೆ ಮುಂದಾಗ್ತಿದ್ದಾರೆ.