ಚಿಕ್ಕಮಗಳೂರು : ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲಿಸಲು ಡೀಲ್ ಹಾಗೂ ಚಕ್ರವ್ಯೂಹ ರಚಿಸಿದ್ದಾರೆ. ಅದನ್ನು ಭೇದಿಸಲು ನಾನು ಅಭಿಮನ್ಯು ಅಲ್ಲ, ಅರ್ಜುನನಾಗಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಟಾಂಗ್ ನೀಡಿದರು.