ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು ನಾನು 35 ಕೋಟಿ ರೂ. ಲಂಚ ಪಡೆದಿದ್ದೇನೆ ಎಂದು ಮಾಧ್ಯಮವೊಂದು ಬಿಂಬಿಸುವ ಪ್ರಯತ್ನ ಮಾಡಿದೆ. ಆದರೆ ನಾನು ಹಣವನ್ನೇ ಪಡೆಯದೇ ಹೇಗೆ ಭ್ರಷ್ಟ ಆಗುತ್ತೇನೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸುದ್ದಿ ಸಂಸ್ಥೆ ನನ್ನ ಜೊತೆಗೆ 8 ತಿಂಗಳ ಕಾಲ ಇದ್ದು, ಈ ವೀಡಿಯೋ ಮಾಡಿದೆ. ಆದರೆ ಅವರೇ ಹೇಳುವಂತೆ ಮಾತನಾಡಿದ್ದೇವೆ. ಆದರೆ