ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಸಾಕ್ಷ್ಯಚಿತ್ರಕ್ಕೆ ಕೋಟಿ ರೂ. ಖರ್ಚು ಮಾಡುವ ಅಗತ್ಯವೇನಿತ್ತು ಎಂದು ಟೀಕೆಗಳು ಬಂದ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ನಿಂದ ಹೊರಬರಲು ಟಿ.ಎನ್.ಸೀತಾರಾಂ ನಿರ್ಧರಿಸಿದ್ದಾರಂತೆ.