ಬೆಂಗಳೂರು: ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ನಾನು ಹೋಗುವುದಿಲ್ಲ. ಹೈಕಮಾಂಡ್ನಿಂದ ಯಾವುದೇ ಸೂಚನೆ ಬಂದಿಲ್ಲ. ಕರ್ನಾಟಕ ಬಿಟ್ಟು ಎಲ್ಲೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.