ಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು.ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ರು.ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜತೆಗೆ ಕರೆದೊಯ್ಯುವುದು.