ಮೇಕೆದಾಟು ಯೋಜನೆ ಮಾಡಿಯೇ ಸಿದ್ಧ. ಅಣ್ಣಾಮಲೈ ಪ್ರತಿಭಟನೆಗೆ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಆಗಿ ಉತ್ತರಿಸಿದ್ದಾರೆ.