ಬೆಂಗಳೂರು: ನನಗೆ ನನ್ನದೇ ಆದ ಕ್ಷೇತ್ರವಿದೆ. ಉತ್ತರ ಕರ್ನಾಟಕ ಸೇರಿದಂತೆ ಬೇರೆ ಕಡೆ ಸ್ಪರ್ಧಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.