ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ರೆಡ್ಡಿಗೆ ಮತ್ತೊಂದು ಶಾಕ್ ನೀಡಿದೆ. ಈ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ ವಿದೇಶದಲ್ಲಿ ಆಸ್ತಿ ಮುಟ್ಟುಗೋಲು ಬಗ್ಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ.