ಸೆಲೆಬ್ರೆಟಿ ಅಂತ ಹೊಡೆಯೋದು ಬಡಿಯೋದು ದರ್ಶನ್ ಮತ್ತು ಅವರ ಗ್ಯಾಂಗ್ ಗೆ ಸಾಮಾನ್ಯವಾಗಿ ಬಿಟ್ಟಿದೆ. ನಾನೇನು ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ನನ್ನ ಬಳಿ ಸಾಕ್ಷ್ಯಗಳಿವೆ. ನಿಮ್ಮ ಪಾಳೆಗಾರಿಕೆ ಕರ್ನಾಟಕದಲ್ಲಿ ನಡೆಯಲ್ಲ ಎಂದು ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜೀತ್ ಲಂಕೇಶ್ ಗುಡುಗಿದ್ದಾರೆ.