5 ಬಾರಿ ಗೆದ್ದಿರುವ ನನ್ನ ಊರು, ತಾಲೂಕು ಹಾಗೂ ನನ್ನ ಕ್ಷೇತ್ರದ ಜನರೇ ನನ್ನನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಸಿದರು. ಮತ್ತೊಂದು ಚುನಾವಣೆ ಬರುತ್ತಿದ್ದರೂ ಆ ಸೋಲು ಮರೆಯಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನೆನಪಿಸಿಕೊಂಡರು.