ಬೆಂಗಳೂರು: ಮುಂದಿನ ಎರಡು ವರ್ಷಗಳಿಗೆ ನಾನೇ ಸಿಎಂ ಎಂದು ಬಿಎಸ್ ವೈ ಎದುರಾಳಿಗಳಿಗೆ ಖಡಕ್ ಸಂದೇಶ ಕೊಟ್ಟಿದ್ದಾರೆ. ಹೈಕಮಾಂಡ್ ಭರವಸೆ ಬೆನ್ನಲ್ಲೇ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ.ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಹಿನ್ನಲೆಯಲ್ಲಿ ಬೇಸತ್ತ ಯಡಿಯೂರಪ್ಪ ಹೈಕಮಾಂಡ್ ಬಯಸಿದರೆ ರಾಜೀನಾಮೆ ನೀಡಲೂ ಸಿದ್ಧ ಎಂದಿದ್ದರು. ಇದು ಭಾರೀ ಕೋಲಾಹಲಕ್ಕೆ ದಾರಿಯಾಗಿತ್ತು.ಈ ನಡುವೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಸಿಎಂ ಸ್ಥಾನ ಅಬಾಧಿತ ಎಂದ ಬೆನ್ನಲ್ಲೇ ಯಡಿಯೂರಪ್ಪ