ಈ ಬಾರಿಯೂ ಸಿಎಂ ಸ್ವಂತ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂಬ ವಂದತಿ ಎದ್ದಿದ್ದು ,ಈಗ ಸಿಎಂ ಸ್ವಂತ ಕ್ಷೇತ್ರದಲ್ಲಿ ಸ್ಪರ್ಧೆ ಇಲ್ಲ ಎಂಬ ವದಂತಿಗೆ ಬ್ರೇಕ್ ಕೊಟ್ಟಿದ್ದಾರೆ. ನಾನು ನನ್ನ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತೀನಿ ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರಕ್ಕೆ ಸಿಎಂರನ್ನ ಕೆ.ಸುಧಾಕರ್ ಆಹ್ವಾನಿಸಿದ್ದರು.ಸಿಎಂ ಬೊಮ್ಮಾಯಿಗೆ ಚಿಕ್ಕಬಳ್ಳಾಪುರಕ್ಕೆ ಆಹ್ವಾನಿಸಿ ತಾನು,ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ