ಮೈಸೂರು : ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅದೇ ನನ್ನ ಕೊನೆಯ ಹೋರಾಟ. ಜನರ ಕಷ್ಟ ಬಗೆಹರಿಸಲು ಹೋರಾಟ ಮಾಡುತ್ತೇನೆ. 5 ಯೋಜನೆಗಳ ಮೂಲಕ ಜನರ ಕಷ್ಟ ಬಗೆಹರಿಸುತ್ತೇನೆ. ಸ್ವತಂತ್ರವಾಗಿ ಅಧಿಕಾರ ಮಾಡಲು ಅವಕಾಶ ನೀಡಿ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಾನು ಆ ಭಾಗ್ಯ ಕೊಡ್ತಿನಿ ಈ ಭಾಗ್ಯ ಕೊಡ್ತಿನಿ ಅಂತ ಹೇಳಲ್ಲ. 10 ಕೆ.ಜಿ ಅಕ್ಕಿ ಕೊಡ್ತಿನಿ ಅಂತ ಹೇಳಲ್ಲ. 10-15