ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಯಾವುದೇ ಅಭ್ಯರ್ಥಿಗೆ ನಾನು ಶಿಫಾರಸು ಮಾಡಿಲ್ಲ. ನೆರವು ನೀಡಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.