ವಿಐಪಿ ಸಂಸ್ಕೃತಿ ತೆಗೆದುಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಂಪುಗೂಟದ ಕಾರು ಬಳಕೆ ನಿಷೇಧಿಸಿದೆ. ಕೇಂದ್ರಸರ್ಕಾರದ ಆದೇಶ ಇವತ್ತಿನಿಂದ ಅಧಿಕೃತವಾಗಿ ಜಾರಿಗೆ ಬರುತ್ತಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಆಹಾರ ಸಚಿವ ಯು.ಟಿ. ಖಾದರ್ ನಾನು ಕೆಂಪು ದೀಪ ತೆಗೆಯುವುದಿಲ್ಲ ಎಂದಿದ್ದಾರೆ.