ಶಿವಮೊಗ್ಗ : ನಿಮ್ಮ ಪ್ರೀತಿಗೆ ಕರ್ನಾಟಕದ ಅಭಿವೃದ್ಧಿ ಮಾಡಿ ಬಡ್ಡಿ ಸಮೇತ ತೀರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಆಯನೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೆಲದಿಂದ ರಾಜ್ಯದ ಜನರಿಗೆ ಅಸಲಿ ಗ್ಯಾರಂಟಿ ನೀಡುತ್ತೇನೆ.