ಶಿವಮೊಗ್ಗ : ನಿಮ್ಮ ಪ್ರೀತಿಗೆ ಕರ್ನಾಟಕದ ಅಭಿವೃದ್ಧಿ ಮಾಡಿ ಬಡ್ಡಿ ಸಮೇತ ತೀರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಆಯನೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೆಲದಿಂದ ರಾಜ್ಯದ ಜನರಿಗೆ ಅಸಲಿ ಗ್ಯಾರಂಟಿ ನೀಡುತ್ತೇನೆ. ರಾಜ್ಯದಲ್ಲಿ ಒಂದು ಬಲೂನ್ಗೆ ಹವಾ ತುಂಬಿದೆ. ಸುಳ್ಳು ಗಾಳಿ ತುಂಬಿ ಬಲೂನ್ ಹಾರಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜನ ಆಗದು. ಮತದಾರರೇ ಆ ಬಲೂನ್ ನುಚ್ಚುನೂರು