ವಿಧಾನಪರಿಷತ್ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪನ ಕೃಪೆಯಿಂದ ಸಭಾಪತಿಯಾಗಿಲ್ಲ ಎಂದು ಸಭಾಪತಿ ಡಿ.ಎಚ್.ಶಂಕರ್ಮೂರ್ತಿ ಗುಡುಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಬೆಂಬಲದಿಂದ ಸಭಾಪತಿಯಾಗಿದ್ದೇನೆ. ಉಗ್ರಪ್ಪನ ಕೃಪೆ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಸಭಾಪತಿ ಇಚ್ಚೆಪಟ್ಟದಿನ ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆಯಾಗುತ್ತದೆ. ತದ ನಂತರ ಸಭೆ ಒಪ್ಪಿದಲ್ಲಿ ಐದು ದಿನಗಳೊಳಗಾಗಿ ಒಂದು ದಿನ ನಿರ್ಣಯ ಮಂಡನೆಗೆ ಅವಕಾಶ ದೊರೆಯಲಿದೆ ಎಂದು ತಿಳಿಸಿದ್ದಾರೆ. ಸಭಾಪತಿ