ಆರ್.ಟಿ.ನಗರದಲ್ಲಿ ಹಂಗಾಮಿ ಸಿಎಂರನ್ನ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಭೇಟಿ ಮಾಡಿದರು. ಭೇಟಿ ಬಳಿಕ ಮಾತನಾಡಿದ ಸಿ.ಟಿ.ರವಿ, ಚುನಾವಣೆ ಈ ರೀತಿ ಆಗೋಕೆ ಕಾರಣ ಏನು ಅನ್ನೋದರ ಚರ್ಚೆಯಾಗಿದೆ.