ಹಾವೇರಿ : ಯಾವ ಜನ್ಮದ ಋಣವೋ ನನಗೆ ಗೊತ್ತಿಲ್ಲ, ನಾನು ಬಂದಾಗ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ನಾನು ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು, ಇದೇ ಮಣ್ಣಿನಲ್ಲಿ ಹೂಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ನುಡಿಗಳನ್ನಾಡಿದರು.ಹಾವೇರಿ ಜಿಲ್ಲೆ ಶಿಗ್ಗಾಂವಿ ಬಾಡ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಆಯುರ್ವೇದ ಕಾಲೇಜು, ಟೈಕ್ಸಟೈಲ್ ಪಾರ್ಕ್ ನಿರ್ಮಾಣ ಮಾಡಲಾಗಿದೆ.ಮನೆ-ಮನೆಗೆ ಹೋಗಿ ಕಂದಾಯ ದಾಖಲೆಗಳನ್ನ