ಕೋಟ್ಯಾಧೀಶ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ವರಿಯನ್ನು ಕೊಲ್ಲುವುದಾಗಿ ಭಾಸ್ಕರ ಶೆಟ್ಟಿ ಹೇಳಿಕೊಂಡಿದ್ದ. ಮಗಳ ಜಾಗದಲ್ಲಿ ನಾನಿದ್ದರೆ ಅದನ್ನೇ ಮಾಡುತ್ತಿದ್ದೆ ಎಂದು ಆರೋಪಿ ರಾಜೇಶ್ವರಿ ತಾಯಿ ಸುಮತಿ ಹೇಳಿಕೊಂಡಿದ್ದಾರೆ.