ನಂಜನಗೂಡು ಉಪಚುನಾವಣೆಯಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ನಮ್ಮ ಬೆಂಬಲವಿಲ್ಲ. ಪಕ್ಷೇತರರಾಗಿ ಸ್ಪರ್ಧೆ ಮಾಡಿದರೆ ಬೆಂಬಲ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.