ಶಿವಮೊಗ್ಗ : ಸಚಿವ ಕೆ.ಎನ್ .ರಾಜಣ್ಣ ಅಯೋಧ್ಯೆ ರಾಮನ ಕುರಿತು ನೀಡಿದ್ದ ಹೇಳಿಕೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಸಮರ್ಥನೆ ನೀಡಿರುವ ಶಾಸಕ ಪ್ರದೀಪ್ ಈಶ್ವರ್, ರಾಮ ಮಂದಿರವನ್ನು ಮೊದಲ ಬಾರಿಗೆ ಸಾರ್ವಜನಿಕರ ದರ್ಶನಕ್ಕೆ ತೆರೆವು ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದರು.