ಶಿವಮೊಗ್ಗ : ಸಚಿವ ಕೆ.ಎನ್ .ರಾಜಣ್ಣ ಅಯೋಧ್ಯೆ ರಾಮನ ಕುರಿತು ನೀಡಿದ್ದ ಹೇಳಿಕೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಸಮರ್ಥನೆ ನೀಡಿರುವ ಶಾಸಕ ಪ್ರದೀಪ್ ಈಶ್ವರ್, ರಾಮ ಮಂದಿರವನ್ನು ಮೊದಲ ಬಾರಿಗೆ ಸಾರ್ವಜನಿಕರ ದರ್ಶನಕ್ಕೆ ತೆರೆವು ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದರು. ಇದೇ ವೇಳೆ ಗ್ಯಾರೆಂಟಿ ಯೋಜನೆಗಳು ದುರುಪಯೋಗವಾಗುತ್ತಿದೆ ಎಂದು ಬಿಜೆಪಿಯವರು ಮಾಡಿರುವ ಆರೋಪವನ್ನು ಅಲ್ಲಗೆಳೆದ ಪ್ರದೀಪ್ ಈಶ್ವರ್, ಈ ಬಗ್ಗೆ ನಾನು ಅಧಿಕೃತ