ಚಾಮರಾಜ ನಗರ : ಫೋನ್ ಕದ್ದಾಲಿಕೆಯಾಗಿದ್ದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಆಗ್ರಹಿಸಿದ್ದಾರೆ.