ಬೇಲೂರಿನ ಅಂಚೆ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಮಿಥುನ್ ಎಂಬ ಅಂಚೆ ಕಚೇರಿ ನೌಕರ ಆಧಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಹಣ ವಸೂಲಿ ಮಾಡ್ತಿದ್ದ. ಫೋನ್ ನಂಬರ್ ಅಪ್ಡೇಟ್ ಮಾಡಲು 50 ರೂಪಾಯಿಯನ್ನು ನಿಗದಿ ಮಾಡಲಾಗಿದೆ. ಆದ್ರೆ ಇದರ ಬದಲಾಗಿ 120 ರೂಪಾಯಿಯನ್ನು ವಸೂಲಿ ಮಾಡಲಾಗ್ತಿತ್ತು. ಬಯೊಮೆಟ್ರಿಕ್ ಅಪ್ಡೇಟ್ಗಾಗಿ 100 ರೂಪಾಯಿ ಬದಲಾಗಿ 200 ರೂ. ವಸೂಲಿ ಮಾಡ್ತಿದ್ದ. ಹಣ ವಸೂಲಿ ಮಾಡಿ ಹಣ ಸಂದಾಯ ರಶೀದಿ ನೀಡದೆ