ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಆಸ್ತಿ ವಿವಾದ ಒಂದು ಬಳಕಿದೆ ಬಂದಿದ್ದು, ಯಾದಗಿರಿ ಜಿಲ್ಲೆಯ ಬಡಾಸಾಗರ್ ವಕ್ಫ್ ಆಸ್ತಿಯನ್ನ ಸೈಯದ್ ಹಬಿಬುದ್ದೀನ್ ಎಂಬುವವರು ಕಬಳಿಕೆ ಮಾಡಿದ್ದಾರೆಂದು ಸ್ಥಳಿಯರು ಆರೋಪಿಸಿತ್ತಿದ್ದಾರೆ,ಅಧ್ಯಕ್ಷ ಸ್ಥಾನವನ್ನ ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂ ವಕ್ಫ್ ಆಸ್ತಿಯಾಗಿದ್ದ ಶಹಪೂರ್ ತಾಲೂಕಿನ ಬಡಸಗರದ ಸರ್ವೆ ನಂಬರ್ 191ಮತ್ತು 192ರ ಸರಮಸ್ತ ದರ್ಗಾದ ಆಸ್ತಿಯಾಗಿದ್ದ ಸ್ಮಶಾನ ಜಾಗದಲ್ಲಿ ಅಕ್ರಮವಾಗಿ ಅಂಗಡಿ ಕಟ್ಟಿರುವ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬಿಬುದ್ದೀನ್