ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ನೈಜೀರಿಯಾ ದೇಶದ ವಿದ್ಯಾರ್ಥಿನಿಯನ್ನು ಉಡುಪಿ ನ್ಯಾಯಾಲಯದ ಆದೇಶದಂತೆ ಆಕೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ. ನೈಜೀರಿಯಾ ದೇಶದ ಉಯು ಎನ್ಸಾ ಜೆರಿ ಡೇವಿಸ್ ಎಂಬಾಕೆ 2011ರಿಂದ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಬಿಎ ಎಲ್ಎಲ್ ಬಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ವೀಸಾ ಅವಧಿಯು 2012ರ ಜೂ.14ಕ್ಕೆ ಮುಕ್ತಾಯವಾಗಿದ್ದು, ಅನಂತರ ಆಕೆ ತನ್ನ ವೀಸಾವನ್ನು ವಿದೇಶಿಯರ ನೋಂದ ಣಾಧಿಕಾರಿಯವರ ಕಚೇರಿಯಲ್ಲಿ