ಮಂಗಳೂರು : ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದೆ. ಇದೀಗ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ.