ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಬಲವಾದ ಬೇಡಿಕೆ ಇಟ್ಟು ಸಿಎಂ ಪಟ್ಟ ನೀಡುವಂತೆ ಆಗ್ರಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ವಾದ ಏನಿತ್ತು ಎಂಬುದನ್ನು ಇಲ್ಲಿ ನೀಡಲಾಗಿದೆ.