ಮಹಾದಾಯಿ ಹೋರಾಟಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ಮುಂದಾಗಿದ್ದಾರೆ. ಪಟ್ಟಣದಲ್ಲಿ ರೈತ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದಾರೆ. ಎರಡು ವರ್ಷ ನಿರಂತರವಾಗಿ ಹೋರಾಟ ಮಾಡಿದ್ದರೂ ನ್ಯಾಯ ಸಿಗದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು 20ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಪುಟ್ಟಣ್ಣಯ್ಯ ಮಾಹಿತಿ ನೀಡಿದ್ದಾರೆ. ರೈತರು ಕುಡಿಯುವ ನೀರಿಗೂ