ಬೆಂಗಳೂರು : ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.