ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಟುಕಟ್ಟಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅನುಕೂಲವಾಗುವ ಹಾಗೆ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗುತ್ತದೆ. ಆದರೆ ಅಧಿಕಾರಿಗಳು ಸಭೆಗೆ ಬರದಿದ್ದರೆ ಹೇಗಾಗಬೇಡ? ಹೀಗಾಗಿ ಅಧಿಕಾರಿಗಳ ಗೈರುಹಾಜರಿಗೆ ಅಸಮಧಾನಗೊಂಡ ಜಿಲ್ಲಾಧಿಕಾರಿಯು ಅಧಿಕಾರಿಗಳ ವಿರುದ್ಧ ಛಾಟಿ ಬೀಸಿದ್ದಾರೆ.