ಮಂಡ್ಯ : ಇಡೀ ಪ್ರಪಂಚದಲ್ಲಿ ಭಾರತ ಸರ್ಕಾರದ ಕೆಲಸ ಅವಿಸ್ಮರಣೀಯ. ಮೋದಿ ನೇತೃತ್ವದಲ್ಲಿ ಭಾರತ ವಿಶ್ವ ಮೆಚ್ಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಶ್ರೀರಂಗಪಟ್ಟಣದ ಕೊತ್ತತ್ತಿ ಗ್ರಾಮದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅನೇಕ ವರ್ಷಗಳ ಕಾಲ ಕಾಂಗ್ರೆಸ್ ಆಡಳಿತ ನೋಡಿದ್ದೀರಿ. ಕಳೆದ 9 ವರ್ಷದಲ್ಲಿ ನಮ್ಮ ಸರ್ಕಾರ ಸ್ವಚ್ಛ ಆಡಳಿತವನ್ನು ನೀಡುತ್ತಿದೆ.ನಮ್ಮ ಅವಧಿಯಲ್ಲಿ ಒಬ್ಬ