ಬೆಂಗಳೂರು: ಮೈಸೂರು ಹೋಟೆಲ್ ನಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ವೇಳೆ ನಟ ದರ್ಶನ್ ಹಲ್ಲೆ ನಡೆಸಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಡಿ ಬಾಸ್ ವಿರುದ್ಧ ಕಿಡಿ ಕಾರಿದ್ದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ದರ್ಶನ್ ಅರಿತುಕೊಳ್ಳಬೇಕು. ಈ ಬಗ್ಗೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ ಎಂದಿದ್ದರು.ಅದರ ಬೆನ್ನಲ್ಲೇ ಇದೀಗ ದರ್ಶನ್ ಮೇಲೆ ಆರೋಪ ಮಾಡಿರುವ ನಿರ್ದೇಶಕ