bbmpದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನ ತುಷಾರ್ ಗಿರಿನಾಥ್ ಪಡೆದರು.ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ತುಷಾರ್ ಗಿರಿನಾಥ್ ಭೇಟಿ ನೀಡಿದರು.ನಂತರ ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತದನಂತರ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕೊಮ್ಯಾಂಡ್ ಕಂಟ್ರೋಲ್ ಸೆಂಟರ್ ಗೆ ಭೇಟಿ ನೀಡಿ ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳ ಪರಿಶೀಲನೆ