ದುಬಾರಿ ಬಡ್ಡಿಗೆ ಒತ್ತಾಯ ಮಾಡಿ ಕೊಲೆಗೆ ಯತ್ನಿಸಿದ ಶ್ರೀಹರಿ ಎಂಟರ್ಪ್ರೈಸಸ್ನ ಮಾಲೀಕ ಉದಯ್ ಶೆಟ್ಟಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಪಿಸ್ತೂಲ್, 4 ಗುಂಡುಗಳು, ಜಿಂಕೆ ಕೊಂಬುಗಳು, ಆಸ್ತಿ-ಪಾಸ್ತಿ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ವಿಲ್ಸನ್ ಗಾರ್ಡನ್ನ 4ನೇ ಕ್ರಾಸ್ನ ಉದಯ್ ಗೋಪಾಲ್ ಶೆಟ್ಟಿ (54), ಶ್ರೀಹರಿ ಎಂಟರ್ಪ್ರೈಸಸ್ ನಡೆಸುತ್ತಿದ್ದು, ಬಡ್ಡಿಗೆ ಹಣ ನೀಡುತ್ತಿದ್ದ. ಸಂಜಯ್ ನಗರದ ಅಬ್ದುಲ್ ರೆಹಮಾನ್ ಎಂಬುವವರಿಗೆ ಸಾಲವಾಗಿ ಹಣ ನೀಡಿದ್ದು, ಅಸಲು, ಬಡ್ಡಿಯನ್ನು ತೀರಿಸಿದ್ದರೂ, ದುಬಾರಿ ಬಡ್ಡಿಗೆ