ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ದಿನಕ್ಕೊಂದು ವಿವಾದ, ಹೇಳಿಕೆ ಹೊರಬೀಳುತ್ತಿರುವಂತೆ ಯಾವಾಗಲಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂಬ ಲೆಕ್ಕಾಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅಹಿಂದ ಸಮಾವೇಶಕ್ಕೆ ಮುಂದಾಗಿದ್ದಾರೆ.