ಬೆಂಗಳೂರು: ಕರ್ನಾಟಕದ ಹೆಮ್ಮೆಯ ಐಪಿಎಸ್ ಅಧಿಕಾರಿ ಎಂದೇ ಗುರುತಿಸಲ್ಪಡುವ ಡಿ ರೂಪ ಈಗ ಟ್ವಿಟರ್ ನಲ್ಲಿ ಟ್ರೋಲ್ ಗೊಳಗಾಗಿದ್ದಾರೆ. ಅದಕ್ಕೆ ಕಾರಣ ದೀಪಾವಳಿಗೆ ಪಟಾಕಿ ನಿಷೇಧಿಸಿರುವ ಕುರಿತು ನಡೆದ ಟ್ವಿಟರ್ ವಾರ್. ಪಟಾಕಿ ನಿಷೇಧ ಹಿಂದೂಗಳಿಗೆ ಮಾಡುವ ಅನ್ಯಾಯ ಎನ್ನುವವರು ಒಂದು ವಿಷಯ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಸಂಸ್ಕೃತಿಯಲ್ಲಿ ಪಟಾಕಿ ಎಂಬುದೇ ಇರಲಿಲ್ಲ. ಇದು ಐರೋಪ್ಯ ದೇಶಗಳಿಂದ ಬಂದ ಸಂಸ್ಕೃತಿ. ನಮ್ಮ ವೇದ, ಪುರಾಣಗಳಲ್ಲಿ ಪಟಾಕಿ ಹೊಡೆಯುವ ಬಗ್ಗೆ ಎಲ್ಲಾದರೂ