ಜನತಾ ಬಂದ್ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಈ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ, ಭಾರತವನ್ನು ಸುರಕ್ಷಿತ ಮತ್ತು ಆರೋಗ್ಯವಾಗಿಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಚಪ್ಪಾಳೆ ತಟ್ಟುವ ಮೂಲಕ ಗೌರವ ಸೂಚಿಸಲಾಯಿತು.ಸಂಜೆ 5 ಗಂಟೆಗೆ ಚಪ್ಪಾಳೆ ಹೊಡೆಯುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ಅವರ ಧರ್ಮಪತ್ನಿ ಹಾಗೂ ಮಕ್ಕಳು ಹಾಗೂ ಕುಟುಂಬದವರ ಜೊತೆಗೆ ಸೇರಿ ತಮ್ಮ