ಬೆಂಗಳೂರು : ದೇಶದಲ್ಲಿ ಕೇಸರಿ ಬಣ್ಣವನ್ನು ನಿಷೇಧ ಮಾಡಲಾಗಿದೆಯೇ? ರಾಷ್ಟ್ರಧ್ವಜದಲ್ಲಿ ಕೇಸರಿ ಬಣ್ಣವಿಲ್ಲವೇ? ನಾಳೆ ಕೇಸರಿಯನ್ನು ತೆಗೆದುಹಾಕಬೇಕು ಎಂದು ಯಾರಾದರೂ ಹೇಳಿದರೆ ಹಾಗೆ ಮಾಡಲಾಗುತ್ತದೆಯೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸುವ ಮೂಲಕ ಪೊಲೀಸರು ಆಯುಧಪೂಜೆ ಸಂದರ್ಭದಲ್ಲಿ ಕೇಸರಿ ಉಡುಪು ಧರಿಸಿದ್ದನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.