ಇಂದು ಸಭೆ ಕರೆಯಲಾಗಿದೆ.ಸರ್ಕಾರ ರಚನೆಯಾಗಿ 50 ದಿನ ಆಗಿದೆ.ನಾವು ಹೇಗೆ ಸಂಘಟನೆ ಮಾಡಬೇಕು.ಇಂದು ಸಭೆಯಲ್ಲಿ ನಾಯಕರ ಅಭಿಪ್ರಾಯ ಕೇಳಲಾಗುತ್ತದೆ.ಅಧಿವೇಶನದಲ್ಲಿ ನಮ್ಮ ಪಕ್ಷದ ನಿಲುವೇನು?ಸರ್ಕಾರದ ನಡವಳಿಕೆಯಿಂದ ಜನರ ಅಭಿಪ್ರಾಯ ಏನು?ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ