ಇಂದು ಸಭೆ ಕರೆಯಲಾಗಿದೆ.ಸರ್ಕಾರ ರಚನೆಯಾಗಿ 50 ದಿನ ಆಗಿದೆ.ನಾವು ಹೇಗೆ ಸಂಘಟನೆ ಮಾಡಬೇಕು.ಇಂದು ಸಭೆಯಲ್ಲಿ ನಾಯಕರ ಅಭಿಪ್ರಾಯ ಕೇಳಲಾಗುತ್ತದೆ.ಅಧಿವೇಶನದಲ್ಲಿ ನಮ್ಮ ಪಕ್ಷದ ನಿಲುವೇನು?ಸರ್ಕಾರದ ನಡವಳಿಕೆಯಿಂದ ಜನರ ಅಭಿಪ್ರಾಯ ಏನು?ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ ಕಡಿಮೆ ಜನ ಇದ್ದರೂ ವಿರೋಧ ಪಕ್ಷದ ನಾಯಕರಾಗಿ ಹೇಗೆ ಮಾತಾಡಬೇಕು.ನಾನು ಗ್ಯಾರಂಟಿ ಬಗ್ಗೆ ಸದನದಲ್ಲಿ ಚರ್ಚೆ ಮಾಡಲ್ಲ.ಸ್ವತಂತ್ರ ಬಂದು 70 ವರ್ಷ ಆಗಿದೆ.ಜನರನ್ನು ಇನ್ನೂ