ಬೆಂಗಳೂರು: ಇತ್ತೀಚೆಗೆ ಕೆಲವು ಹಿಂದೂ ಸಂಘಟನೆಯ ನಾಯಕರ ಮೇಲೆ ವಿವಿಧ ಕಾರಣಗಳಿಗೆ ಪ್ರಕರಣ ದಾಖಲಿಸುತ್ತಿರುವ ಬೆನ್ನಲ್ಲೇ ಬಲಪಂಥೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.