ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಯ ಎಕ್ಸಿಟ್ ಪೋಲ್ನಲ್ಲಿ ಅತಂತ್ರ ಫಲಿತಾಂಶ ಸುಳಿವು ಸಿಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಯವರು ವಿಶ್ರಾಂತಿ ನೆಪದಲ್ಲಿ ಸಿಂಗಾಪುರಕ್ಕೆ ಹಾರಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.