ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ಮಧ್ಯಂತರ ಬಜೆಟ್ ಒಂದು ಸುಳ್ಳಿನ ಕಂತೆ ಎಂದಿರುವ ಬಣ್ಣಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಈ ಬಜೆಟ್ನಲ್ಲಿ ಎಲ್ಲವೂ ಇದೆ, ಸತ್ಯವೊಂದನ್ನು ಬಿಟ್ಟು ಎಂದು ದೂರಿದ್ದಾರೆ. ದೇಶದ ಪ್ರತಿ ವಲಯಗಳು ಕುಸಿತ ಕಂಡಿರುವಾಗ ಇಂತಹ ಬಜೆಟ್ಗಳನ್ನು ಮಂಡಿಸಿ ಏನು ಪ್ರಯೋಜನ? ಎಂದು ಅವರು ತಮ್ಮ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.ಕೇಂದ್ರ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡಿದೆ. ಭೂಮಿರಹಿತ ರೈತರು ಹಾಗೂ ಕಾರ್ಮಿಕರಿಗೆ ಯಾವುದೇ ಯೋಜನೆಗಳಿಲ್ಲ. ಸರ್ಕಾರ