ಬೆಂಗಳೂರು : ನಟ ಅಂಬರೀಶ್ ಅವರು ನಿಧನರಾದ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಇಂದು ಕಂಠೀರವ ಸ್ಟುಡಿಯೋದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂಬರೀಶ್ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ. ಅಂತ್ಯಕ್ರಿಯೆ ವೀಕ್ಷಣೆಗೆ ಸುಮಾರು 6 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುವುದು. ವಿಐಪಿ ಕಲಾವಿದರು ಸೇರಿ ಸಾರ್ವಜನಿಕರಿಗೆ ಆಸನ ವ್ಯವಸ್ಥೆ ಮಾಡಲಾಗುವುದು. ಕುಟುಂಬದ ವರ್ಗ, ರಾಜಕೀಯ ನಾಯಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಗಣ್ಯರಿಗೆ ಪ್ರತ್ಯೇಕ ಒಂದು ಸಾವಿರ